ಬ್ರೇಕಿಂಗ್ ನ್ಯೂಸ್
11-10-23 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅ.11: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ತಡೆಹಿಡಿದಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನ ಡಿಸಿಎಂ ಡಿಕೆಶಿ ಕಾಲಿಗೆ ಬಿದ್ದು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸಿಗರು ತನ್ನ ಕ್ಷೇತ್ರಕ್ಕೆ ಬಿಡುಗಡೆಯಾದ 126 ಕೋಟಿ ಅನುದಾನ ತಡೆಹಿಡಿದಿದ್ದಾರೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಮುನಿರತ್ನ ಬುಧವಾರ ಧರಣಿ ನಡೆಸಿದ್ದರು. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿಯಂತೆ ಪ್ರತಿಭಟನೆ ನಿಲ್ಲಿಸಿದ ಮುನಿರತ್ನ ನೇರವಾಗಿ ಅರಮನೆ ಮೈದಾನಕ್ಕೆ ತೆರಳಿದರು.

ಬುಧವಾರ ಬೆಂಗಳೂರು ಕಂಬಳ ವಿಚಾರವಾಗಿ ಅರಮನೆ ಮೈದಾನದಲ್ಲಿ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಆಗಮಿಸಿದ್ದರು. ಇದೇ ವೇಳೆ, ಅರಮನೆ ಮೈದಾನಕ್ಕೆ ಆಗಮಿಸಿದ ಮುನಿರತ್ನ ವೇದಿಕೆಯ ಕೆಳಗೆ ಕುಳಿತುಕೊಂಡಿದ್ದರು. ಸ್ಥಳಕ್ಕೆ ಮುನಿರತ್ನ ಆಗಮಿಸಿದ್ದರಿಂದ ಮತ್ತೊಂದು ಹೈಡ್ರಾಮಾ ಮಾಡುತ್ತಾರೆಂದು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ವೇದಿಕೆಯಲ್ಲಿ ತಮ್ಮ ಭಾಷಣದ ನಡುವೆ ಮುನಿರತ್ನ ಅವರನ್ನು ಕೆಣಕಿದ ಡಿಕೆಶಿ, ಯಾರೋ ಡ್ರಾಮಾ ಮಾಡಲು ಬಂದಿದ್ದಾರೆ. ಡ್ರಾಮಾ ನೋಡೋಣ, ಅಶ್ವತ್ಥ ನಾರಾಯಣ ಅವರೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ. ಕಾರ್ಯಕ್ರಮಕ್ಕೆ ತೊಂದರೆ ಆಗೋದು ಬೇಡ ಎಂದು ತಿರುಗೇಟು ನೀಡಿದರು.
ಬಿಎಸ್ವೈ ಸೂಚನೆಯಂತೆ ಮುನಿರತ್ನ ಉಪವಾಸ ಸತ್ಯಾಗ್ರಹ ಕೈಬಿಟ್ಟು ಅರಮನೆ ಮೈದಾನಕ್ಕೆ ತೆರಳಿ ಅನುದಾನ ಬಿಡುಗಡೆ ಮಾಡುವಂತೆ ಡಿಕೆಶಿಗೆ ಮನವಿ ಪತ್ರ ಸಲ್ಲಿಸಿದರು.
BJP MLA Munirathna Naidu on Wednesday ended a hunger strike launched against Karnataka Deputy Chief Minister D. K. Shivakumar and his brother Congress MP D. K. Suresh for pursuing "hate politics" and "withdrawing" funds allotted to his constituency.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm