ಬ್ರೇಕಿಂಗ್ ನ್ಯೂಸ್
12-10-23 05:15 pm HK News Desk ಕರ್ನಾಟಕ
ಮೈಸೂರು, ಅ.12: ವಿವಾದಿತ ಮಹಿಷಾ ದಸರಾ ಮತ್ತು ಅದರ ವಿರುದ್ಧ ಬಿಜೆಪಿ ನಡೆಸಲು ಉದ್ದೇಶಿಸಿರುವ ಚಲೋ ಚಾಮುಂಡಿ ಜಾಥಾಗಳೆರಡಕ್ಕೂ ಮೈಸೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಗುರುವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇದೇ ವೇಳೆ, ಮೈಸೂರು ಪುರಭವನದಲ್ಲಿ ಏರ್ಪಡಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಪೊಲೀಸರು ಷರತ್ತಿನ ಅನುಮತಿ ನೀಡಿದ್ದಾರೆ.
ಮೈಸೂರು ಮಹಿಷ ದಸರಾ ಸಮಿತಿಯು ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆ ಬಳಿ ಆಯೋಜಿಸಲು ಉದ್ದೇಶಿಸಿದ್ದ ಮಹಿಷಾ ದಸರಾಗೆ ಪೊಲೀಸರು ಈಗಾಗಲೇ ಅನುಮತಿ ನಿರಾಕರಿಸಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯ ವರೆಗೆ ನಡೆಸಲು ಉದ್ದೇಶಿಸಿರುವ ಮಹಿಷ ದಸರಾದ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ.
ಮೈಸೂರು ನಗರ ಪೊಲೀಸ್ ಆಯುಕ್ತರು ಸಭಾ ಕಾರ್ಯಕ್ರಮಕ್ಕೆ ಷರತ್ತಿನ ಅನುಮತಿಯೊಂದಿಗೆ ಆದೇಶ ಹೊರಡಿಸಿದ್ದಾರೆ. ದೇವರಾಜ ಪೊಲೀಸ್ ಠಾಣಾ ಸರಹದ್ದಿನ ಪುರಭವನದ ಒಳ ಆವರಣದಲ್ಲಿ ಡಾ.ಬಾಬಾ ಸಾಹೇಬರಿಗೆ ಮಾಲಾರ್ಪಣೆ ಮಾಡಿ ನಂತರ ಮಹಿಷ ಉತ್ಸವ ಹಾಗೂ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲಾಗುವುದು ಎಂದು ಮಹಿಷಾ ದಸರಾ ಸಮಿತಿ ತಿಳಿಸಿದೆ.
ಆದರೆ ಯಾವುದೇ ರೀತಿಯ ರ್ಯಾಲಿ, ಮೆರವಣಿಗೆ, ಪ್ರತಿಭಟನೆ ಮಾಡುವಂತಿಲ್ಲ. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
The Karnataka police has denied permission to Dalit and rationalist groups who were planning to celebrate Mahisha Dasara, an alternative Dasara celebration that is antithetic to the narrative that Mahishasura was a ‘Rakshasa’ or demon. The celebrations were planned to be held on October 13 in Mysuru with a procession by Dalit groups to Chamundi Hill.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm