ಬ್ರೇಕಿಂಗ್ ನ್ಯೂಸ್
14-10-23 01:36 pm HK News Desk ಕರ್ನಾಟಕ
ಮೈಸೂರು, ಅ.14: ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ, ಮೈಸೂರಿನ ನಿವಾಸಿ, ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಅರಮನೆ ಆವರಣದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಅಧಿಕಾರಿಗಳು ಅವರಿಂದ ಕಮೀಷನ್ ಕೇಳಿರುವ ಆರೋಪ ಕೇಳಿ ಬಂದಿದೆ.
91 ವರ್ಷ ವಯಸ್ಸಿನ ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರೇ ಈ ಆರೋಪ ಮಾಡಿದ್ದಾರೆ.
ದಸರಾ ಉತ್ಸವದಲ್ಲಿ ತಮಗೆ ನೀಡುವ ಸಂಭಾವನೆಯಲ್ಲಿ ಮೂರು ಲಕ್ಷ ರೂಪಾಯಿ ಕಮೀಷನ್ ಕೇಳಲಾಯಿತು. ಹೀಗೆ ಕಮೀಷನ್ ಕೇಳಿದವರಿಗೆ ಛೀಮಾರಿ ಹಾಕಿದ್ದೇನೆ. ಕಾರ್ಯಕ್ರಮ ನೀಡದಿದ್ದರೂ ಪರವಾಗಿಲ್ಲ. ಇಂತಹ ಕಮೀಷನ್ ವ್ಯವಹಾರವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಪಂಡಿತ್ ರಾಜೀವ್ ತಾರಾನಾಥ್ ಅವರು ಹೇಳಿದ್ದಾರೆ.
ಈ ಘಟನೆ ನಂತರ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಿಲ್ಲ.
Minister for Social Welfare H.C, Mahadevappa, who is also the Minister in charge of Mysuru district, said a probe will be conducted into the alleged demand for commission from the honorarium to be paid to sarod maestro Rajiv Taranath for his recital at Dasara programme.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm