ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm