ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm