ಬ್ರೇಕಿಂಗ್ ನ್ಯೂಸ್
15-10-23 02:40 pm Bengaluru Correspondent ಕರ್ನಾಟಕ
ಬೆಂಗಳೂರು, ಅ.15: ಮೈಸೂರು ದಸರಾ ಸೇರಿದಂತೆ ರಾಜ್ಯದೆಲ್ಲೆಡೆ ನವರಾತ್ರಿ ಉತ್ಸವ ಆರಂಭಗೊಂಡಿದೆ. ಶಾಲೆಗಳಿಗೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟ ಉದ್ಯೋಗಿಗಳು, ಪ್ರವಾಸ ತೆರಳುವ ಜನರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ.
ದಸರಾ ರಜೆಯ ಮಜಾ ಅನುಭವಿಸಲು ಹೊರಟವರಿಗೆ ಖಾಸಗಿ ಬಸ್ ಮಾಲೀಕರು ಬಿಗ್ ಶಾಕ್ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಿಂದ ರಾಜ್ಯದ ನಾನಾ ಕಡೆಗಳಿಗೆ ತೆರಳುವ ಖಾಸಗಿ ಬಸ್ಗಳ ದರ ದುಪ್ಪಟ್ಟಾಗಿದೆ.
ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ಸಿಕ್ಕಿದೆ. ಅ.21ರಿಂದ ಸರ್ಕಾರಿ ರಜೆಗಳು ಆರಂಭವಾಗುವ ಹಿನ್ನೆಲೆ ಜನರು ಅ. 20ರಂದು ಊರಿಗೆ ತೆರಳಲು ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್ ಆಗಿದ್ದಾರೆ.
ಬೆಂಗಳೂರು - ಶಿವಮೊಗ್ಗಕ್ಕೆ 1150 ರೂ.ನಿಂದ 1400 ರೂ.ಗೆ ಏರಿಸಲಾಗಿದೆ. ಬೆಂಗಳೂರು- ಹುಬ್ಬಳ್ಳಿ ನಡುವೆ 1600- 1850 ರೂ. ಬೆಂಗಳೂರು- ಮಂಗಳೂರು 1600ರಿಂದ 2000 ರೂ.ಗೆ ಏರಿಸಿದ್ದಾರೆ. ಬೆಂಗಳೂರು - ಉಡುಪಿ ನಡುವೆ 1600ರಿಂದ 1900 ರೂ.ಗೆ ಧರಿಸಿದ್ದು ಬೆಂಗಳೂರು- ಬೆಳಗಾವಿ ಮಧ್ಯೆ 1500-2100 ರೂ.ಗೆ ಏರಿಕೆಯಾಗಿದೆ.
Mysuru dasara effect private buses shock public by increasing bus fare
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm