ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm