ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
23-04-26 10:54 am
HK News Staffer
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm