ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm