ಬ್ರೇಕಿಂಗ್ ನ್ಯೂಸ್
16-10-23 04:27 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಬಗ್ಗೆ ಅಭಿಪ್ರಾಯ ಕೇಳಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ಜೂನ್ 12 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ. ತಡೆಯಾಜ್ಞೆ ಕಾರಣ ಕೇಂದ್ರ ತನಿಖಾ ತಂಡ ಹೆಚ್ಚಿನ ತನಿಖೆಯನ್ನು ನಿಲ್ಲಿಸಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಈಗಾಗಲೇ ಮುಗಿದಿದೆ. ಆದರೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯಿಂದಾಗಿ ತನಿಖೆ ಮುಂದುವರಿಸುವುದಕ್ಕೆ ತೊಡಕಾಗಿದೆ. ಹೀಗಾಗಿ ಕೋರ್ಟ್ ತಡೆಯಾಜ್ಞೆ ತೆರವಿ ಮಾಡುವಂತೆ ನ್ಯಾಯಪೀಠವನ್ನು ಒತ್ತಾಯಿಸಿದರು.
ಈ ಬಗ್ಗೆ ಡಿಕೆ ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಡಿಕೆ ಶಿವಕುಮಾರ್ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.
The Supreme Court on Monday refused to vacate the interim stay on the CBI's investigation into the disproportionate assets case against Karnataka Deputy chief minister DK Shivakumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm