ಬ್ರೇಕಿಂಗ್ ನ್ಯೂಸ್
16-10-23 08:01 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.16: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಳನೀರು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾದ ಘಟನೆ ಮೂಡಿಗೆರೆ ಬಳಿಯ ಕೊಟ್ಟಿಗೆಹಾರದಲ್ಲಿ ನಡೆದಿದ್ದು ಚಾರ್ಮಾಡಿ ಘಾಟಿಯಲ್ಲಿ 5 ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಿಂದ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.






ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಳೆಯ ನಡುವೆ ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
In a tragic incident, a gas cylinder lorry and a coconut tempo collided head-on at Kottigehara near Mudigere in Chikkamagaluru district, about 5 km from Charmadi Ghat. There is a traffic jam for a long time.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm