ಬ್ರೇಕಿಂಗ್ ನ್ಯೂಸ್
16-10-23 08:01 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.16: ಗ್ಯಾಸ್ ಸಿಲಿಂಡರ್ ಲಾರಿ ಮತ್ತು ಎಳನೀರು ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ಎಳನೀರು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾದ ಘಟನೆ ಮೂಡಿಗೆರೆ ಬಳಿಯ ಕೊಟ್ಟಿಗೆಹಾರದಲ್ಲಿ ನಡೆದಿದ್ದು ಚಾರ್ಮಾಡಿ ಘಾಟಿಯಲ್ಲಿ 5 ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಆಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಿಂದ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.






ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ನೂರಾರು ವಾಹನಗಳು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮಳೆಯ ನಡುವೆ ಟ್ರಾಫಿಕ್ ಜಾಮ್ ಸರಿಪಡಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.
In a tragic incident, a gas cylinder lorry and a coconut tempo collided head-on at Kottigehara near Mudigere in Chikkamagaluru district, about 5 km from Charmadi Ghat. There is a traffic jam for a long time.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm