ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm