ಬ್ರೇಕಿಂಗ್ ನ್ಯೂಸ್
17-10-23 02:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಖಾಲಿ ಮನೆಗಳ ಬಗ್ಗೆ ಕಳ್ಳರಿಗೆ ಮಾಹಿತಿ ಕೊಟ್ಟು ಪೊಲೀಸ್ ಸಿಬಂದಿಯೇ ಮನೆಗಳ್ಳತನ ಮಾಡಿಸುತ್ತಿದ್ದ ಕೃತ್ಯವನ್ನು ಜ್ಞಾನಭಾರತಿ ಪೊಲೀಸರು ಪತ್ತೆ ಮಾಡಿದ್ದು ಪ್ರಕರಣ ಸಂಬಂಧ ಪೊಲೀಸ್ ಕಾನ್ ಸ್ಟೇಬಲ್ ಒಬ್ಬಾತನನ್ನು ಬಂಧಿಸಿದ್ದಾರೆ.
ಕುಖ್ಯಾತ ಆರೋಪಿಗಳ ಜೊತೆ ಸೇರಿ ಮನೆಗಳ್ಳತನ ಮಾಡಿಸುತ್ತಿದ್ದ ಆರೋಪದಲ್ಲಿ ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಯಲ್ಲಪ್ಪ ಬಂಧನಕ್ಕೀಡಾಗಿದ್ದಾನೆ. ಚಂದ್ರಾಲೇ ಔಟ್, ಚಿಕ್ಕಜಾಲ, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ್ಳತನ ಪ್ರಕರಣಗಳಲ್ಲಿ ಪೇದೆ ಯಲ್ಲಪ್ಪ ಕೈವಾಡ ಇರುವುದು ಪತ್ತೆಯಾಗಿತ್ತು. ಖಾಲಿ ಮನೆಗಳು, ಒಂಟಿಯಾಗಿ ವಾಸವಿರುವ ವ್ಯಕ್ತಿಗಳ ಬಗ್ಗೆ ಕಳ್ಳರಿಗೆ ಮಾಹಿತಿ ನೀಡಿ ಅವರಿಂದಲೇ ಕಳವು ಕೃತ್ಯ ಮಾಡಿಸುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಕಳವುಗೈದ ಸೊತ್ತಿನಲ್ಲಿ ಪಾಲು ತೆಗೆದುಕೊಳ್ಳುತ್ತಿದ್ದ.
ಇತ್ತೀಚೆಗಷ್ಟೇ ದೇವನಹಳ್ಳಿ ಠಾಣೆಗೆ ವರ್ಗಾವಣೆಗೊಂಡಿದ್ದ ಕಾನ್ಸ್ಟೇಬಲ್ ಯಲ್ಲಪ್ಪನ ಬಗ್ಗೆ ಪೊಲೀಸ್ ತನಿಖೆಯಲ್ಲಿ ಶಂಕೆ ಕಂಡುಬಂದಿತ್ತು. ಕಳವು ಪ್ರಕರಣದ ಆರೋಪಿಗಳ ತನಿಖೆಯ ವೇಳೆ ಯಲ್ಲಪ್ಪನ ಜೊತೆಗೆ ಸಂಪರ್ಕ ಇರುವುದು ತಿಳಿದ ಜ್ಞಾನಭಾರತಿ ಪೊಲೀಸರು ಪೊಲೀಸ್ ಕಾನ್ ಸ್ಟೇಬಲ್ ನನ್ನು ಬಂಧಿಸಿದ್ದಾರೆ.
Police constable Yalappa from Devanahalli police station arrested in Bangalore for involving with robbers to rob houses in city. Three cases of robbery was registered at Jnanabharathi Police Station limits.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm