ಬ್ರೇಕಿಂಗ್ ನ್ಯೂಸ್
19-10-23 03:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ರಾಜ್ಯ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೇ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್ವೈ ಬಯಕೆಯಾಗಿತ್ತು. ಆದರೆ ಪಕ್ಷದ ಮತ್ತೊಂದು ಬಣ ಈ ಪ್ರಸ್ತಾಪಕ್ಕೆ ಹೈಕಮಾಂಡ್ ಅಂಗಳದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಕೇಂದ್ರ ವರಿಷ್ಠರು ವಿಜಯೇಂದ್ರಗೆ ಪಟ್ಟ ಕಟ್ಟಲು ಮುಂದಾಗಿದ್ದರೂ, ಅಂತಿಮ ನಿರ್ಧಾರಕ್ಕೆ ಬಂದಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಬೆಂಬಲ ಅಗತ್ಯ ಇರುವುದರಿಂದ ವಿಜಯೇಂದ್ರ ಬದಲಿಗೆ ಹಿರಿಯ ಪುತ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸ್ಥಾನ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಬಿಎಸ್ವೈ ನಿರಾಕರಿಸಿದ್ದರು ಎಂದು ಹೇಳಲಾಗುತ್ತಿದೆ.

ಈ ರೀತಿಯ ಹೊಯ್ದಾಟ ಹಿನ್ನೆಲೆಯಲ್ಲಿ ಮೂರನೇ ವ್ಯಕ್ತಿ ಬಗ್ಗೆ ಪರಾಮರ್ಶೆ ನಡೆಸಿದ ಹೈಕಮಾಂಡ್, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್ವೈ ಕೂಡ ಬೆಂಬಲಿಸುತ್ತಾರೆ. ಆರೆಸ್ಸೆಸ್ ಮತ್ತು ಸಂತೋಷ್ ಬಣವೂ ನಿರಾಕರಿಸುವುದಿಲ್ಲ ಎಂಬ ನೆಲೆಯಲ್ಲಿ ಚಿಂತನೆ ನಡೆದಿದೆ. ಒಕ್ಕಲಿಗರಾದ ಶೋಭಾ ಅಧ್ಯಕ್ಷ ಸ್ಥಾನಕ್ಕೇರಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ಯಾರಾಗ್ತಾರೆ ಎನ್ನುವ ಕುತೂಹಲ ಎದ್ದಿದೆ.
Shobha Karandlaje to be the next BJP state president of Karnataka. The BJP will get a new state president around Dasara, and with BJP Parliamentary Board member and former chief minister B S Yediyurappa affirming it will happen soon, there is much hope in the state party unit.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm