ಬ್ರೇಕಿಂಗ್ ನ್ಯೂಸ್
19-10-23 04:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ. ಕುಮಾರಸ್ವಾಮಿ ಅವರನ್ನೇ ಉಚ್ಚಾಟಿಸುವ ಸಾಮರ್ಥ್ಯ ಇದೆ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದು ಭಾರೀ ಸಂಚಲನ ಮೂಡಿಸಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು. ಇದೀಗ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ವಜಾ ಮಾಡಿದ್ದಲ್ಲದೆ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.
Janata Dal (Secular) Karnataka unit president CM Ibrahim has been removed from the post, party's national president and former prime minister HD Deve Gowda announced Thursday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm