ಬ್ರೇಕಿಂಗ್ ನ್ಯೂಸ್
19-10-23 08:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನನ್ನ ಹೋರಾಟ ಶುರುವಾಗಿದೆ. ಅವರ ನೊಟೀಸ್ ನನ್ನ ಕೈಗೆ ಬರಲಿ ಮೊದಲು ಆಮೇಲೆ ಮಾತಾಡುತ್ತೇನೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಅವರ ಉಚ್ಛಾಟಿಸಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ದೇವೇಗೌಡರ ವಿರುದ್ಧ ಕಿಡಿಕಾರಿದ ಅವರು, ಅವರಿಗೆ ಅಧಿಕಾರ ಇದೆ ಮೀಟಿಂಗ್ ಕರ್ದು ನನ್ ಮೇಲೆ ಅವಿಶ್ವಾಸ ನಿರ್ಣಯ ಮಾಡ್ಬೇಕಿತ್ತು.
ಇಂದು ಗುರುವಾರ ಉಪವಾಸ ಇದೀನಿ. ಗುರುವಾರ ನನ್ನ ಮಗನನ್ನು ಕಳ್ಕೊಂಡಿದ್ದೇನೆ. ದೇವೆಗೌಡರಿಗೆ ಒಂದು ಮಾತು ಹೇಳೋಕಿಷ್ಟಪಡ್ತಿನಿ. ಇವತ್ತು ನಿಮ್ಮ ಮಗನ ಸಲುವಾಗಿ ಬೇರೆಯವರ ಮಕ್ಕಳನ್ನು ಬಲಿ ಕೊಡ್ತಾ ಇದೀರಿ. ನಿಮಗೆ ಪುತ್ರವ್ಯಾಮೋಹ ಇದೆ ಅಂತಾಯ್ತು. ನನಗೆ ಈ ನಿರ್ಣಯ ಖುಷಿ ಕೊಟ್ಟಿದೆ. ಇದರ ವಿರುದ್ದ ಕೋರ್ಟ್ ನಲ್ಲಿ ಸ್ಟೇ ಕೊಡ್ತೀನಿ. ಒಂದು ರೀತಿ ನನ್ನ ಹೋರಾಟ ಈಗ ಶುರು ಆಗಿದೆ ಎಂದರು.

ಗೌಡ್ರೇ ನಿಮ್ಮನ್ನು ತಂದೆ ಸಮಾನ ಅಂದ್ಕೊಂಡಿದ್ದೆ. ಇದೇನಾ ಮಗನಿಗೆ ಕೊಡೋ ಪ್ರೀತಿ, ಗೌರವ? ನಾನು ಆರು ವರ್ಷ ಎಂಎಲ್ಸಿ ಬಿಟ್ ನಿಮ್ ಜೊತೆ ಬಂದ್ನಲ್ರೀ? ನಾನು ಕಾನೂನು ಹೋರಾಟ ಮಾಡ್ತೀನಿ. ದೇವರು ಮತ್ತು ಜನ ನನ್ ಜೊತೆಗಿದ್ದಾರೆ. ನಾನು ಮಗನ ಸಮಾಧಿ ಹತ್ರ ಹೋಗ್ತಿದೀನಿ. ಹೇಳದೇ ಕೇಳದೆ ವಿಸರ್ಜನೆ ಮಾಡಿದ್ದು ತಪ್ಪು. 100% ಜೆಡಿಎಸ್ ಕುಟುಂಬದ ಪಕ್ಷ ಅಂತ ಪ್ರೂವ್ ಆಯ್ತು. ನನ್ನ ಮುಂದಿನ ನಡೆ ಜನತಾದಳ. ಜನತಾದಳ ನಮ್ಮದೇ. ನನ್ನ ಮುಂದಿನ ನಡೆ ಜನತಾ ದಳ. ಜನತಾ ದಳವನ್ನು ವಿಸರ್ಜನೆ ಮಾಡಕ್ಕೇ ಆಗಲ್ಲ. ಇದನ್ನು ಚುನಾವಣಾ ಆಯೋಗದಲ್ಲಿ ಪ್ರಶ್ನೆ ಮಾಡ್ತೇನೆ ಎಂದರು.
ಈಗಲೂ ಹೇಳ್ತೇನೆ ನಿಜವಾದ ಜನತಾ ದಳ ನಮ್ಮದೇ. ಬಹುತೇಕ ಶಾಸಕರು ನಮ್ಮ ಜತೆ ಇದ್ದಾರೆ. ಸಮಯ ಸಂದರ್ಭ ಬಂದಾಗ ಶಾಸಕರ ಸಭೆ ಕರೀತೀನಿ. ಶಾಸಕರನ್ನು ಎಲ್ಲ ಬಲಗಳಿಂದಲೂ ಅವರು ಹೆದರಿಸಿ ಇಟ್ಕೊಂಡಿದ್ದಾರೆ. ಲಾಲೂ,ಕೇಜ್ರಿವಾಲ್, ನಿತೀಶ್ ಕುಮಾರ್ ನನ್ನ ಸಂಪರ್ಕದಲ್ಲಿ ಇದ್ದಾರೆ. ಕಾಂಗ್ರೆಸ್ ಗೆ ಘರ್ ವಾಪ್ಸಿ ಆಗೋ ವಿಚಾರ ಈಗಲೇ ಹೇಳೋಕೆ ಆಗಲ್ಲ. ನಾನಿನ್ನೂ ಡೈವರ್ಸ್ ಆಗಿಲ್ಲ ಎಂದ ಸಿಎಂ ಇಬ್ರಾಹಿಂ.
ನಾನು ಎಲ್ಲಿಗೂ ಹೋದ್ರೂ ಹೋಲ್ಸೇಲ್ ಆಗಿಯೇ ಹೋಗೋದು. ನಾನು ಸಿದ್ದರಾಮಯ್ಯ ಅವರನ್ನು ಬೈತಿಲ್ಲ ಅಂತ ದೇವೇಗೌಡರಿಗೆ ಬೇಸರ ಇದೆ. ಸುಮ್ಮಸುಮ್ಮನೆ ನಾನ್ಯಾಕೆ ಸಿದ್ದರಾಮಯ್ಯರನ್ನು ಬೈಯಲಿ? ಸಿದ್ದರಾಮಯ್ಯ ಜತೆ ಯಾವುದೇ ವೈಷಮ್ಯ ಇಲ್ಲ. ಅವರು ಅವರ ಪಾಡಿಗೆ ಅಧಿಕಾರ ಮಾಡ್ತಿದ್ದಾರೆ. ನನಗೆ ಕಾಂಗ್ರೆಸ್ ಬಿಟ್ಟಿದ್ದು ತಪ್ಪು ಅನಿಸಿಲ್ಲ. ಮುಂದೆ ಕಾಂಗ್ರೆಸ್ ಆಹ್ವಾನಿಸಿದ್ರೆ ಘರ್ ವಾಪ್ಸಿ ಆಗುವ ಸುಳಿವು ನೀಡಿದ ಸಿಎಂ ಇಬ್ರಾಹಿಂ.
CM Ibrahim slams Devegowda for being Sacked as Karnataka JDS chief, says how many more families will you kill.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm