ಬ್ರೇಕಿಂಗ್ ನ್ಯೂಸ್
12-11-20 11:53 am Mysore Correspondent ಕರ್ನಾಟಕ
ಮೈಸೂರು, ನವೆಂಬರ್ 12: ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೀಪ್ ನಲ್ಲಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸ್ಟೇಬಲ್ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ರಾತ್ರಿ ನಡೆದಿದೆ.
ಮೃತ ಪೊಲೀಸರನ್ನು ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್ಐ ಮೂರ್ತಿ ಹಾಗೂ ಹೆಡ್ ಕಾನ್ಸಟೇಬಲ್ ಶಾಂತಕುಮಾರ್ ಎಂದು ಗುರುತಿಸಲಾಗಿದೆ.
ಪೊಲೀಸ್ ಇಲಾಖೆಯ ಜೀಪಿನಲ್ಲಿ ನೈಟ್ ರೌಂಡ್ ಕರ್ತವ್ಯ ನಿರ್ವಹಿಸಿಕೊಂಡು, ಸಾಲಿಗ್ರಾಮ ಪೊಲೀಸ್ ಠಾಣೆಯ ಕಡೆಯಿಂದ ಕೆ.ಆರ್.ನಗರದ ಕಡೆಗೆ ಬರುತ್ತಿರುವಾಗ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಸಿದ್ದನಕೊಪ್ಪಲು ಗೇಟ್ ಸಮೀಪ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಶವಾಗಾರ ಮತ್ತು ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸೌತ್ ಡಿವೈಎಸ್ಪಿ ಸುಮಿತ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Police Inspector and Constable we're found dead after the jeep lost control and hit the tree in Mysore.
09-07-25 10:45 pm
Bangalore Correspondent
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
09-07-25 10:25 pm
Mangalore Correspondent
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
ಮಂಗಳೂರಿನಲ್ಲಿ ಒಂದೇ ದಿನ ಅಂತರದಲ್ಲಿ ಹಾರ್ಟ್ ಅಟ್ಯಾಕ...
09-07-25 06:53 pm
09-07-25 10:56 pm
Mangalore Correspondent
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm