ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm