ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm