ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm