ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm