ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm