ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm