ಬ್ರೇಕಿಂಗ್ ನ್ಯೂಸ್
25-10-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ಅ 25: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Forest officers search houses of Actor Darshan, Jaggesh, Vinay guruji, rockline venkatesh over tiger claw pendant.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm