ಬ್ರೇಕಿಂಗ್ ನ್ಯೂಸ್
26-10-23 07:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.
ಅರಿಶಿನಕುಂಟೆಯ ಆದರ್ಶನಗರದ ಮನೆಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ(25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದು, ಅನುಮಾನಗೊಂಡ ತಂದೆ ರೂಮ್ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ಧನಲಕ್ಷ್ಮೀ ಕುಟುಂಬ, 5 ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮಿ, ಕಾಡುಗೋಡಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
An international women's kabaddi player allegedly committed suicide at Arishinakunte in Nelamangala in Bengaluru Rural. International kabaddi player Dhanalakshmi (25) committed suicide by hanging herself at her house in Adarsh Nagar in Arishinakunte.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm