ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm