ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm