ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm