ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm