ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
01-07-25 04:19 pm
Bangalore Correspondent
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm