ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm