ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm