ಬ್ರೇಕಿಂಗ್ ನ್ಯೂಸ್
05-11-23 05:05 pm HK News Desk ಕರ್ನಾಟಕ
ಚಿತ್ರದುರ್ಗ, ನ.5: ಗಣಪತಿಯದ್ದು ಪೌರಾಣಿಕ ಕಲ್ಪನೆ. ಗಣಪತಿ ಪೂಜೆ ಬಸವ ಸಂಸ್ಕೃತಿ ಅಲ್ಲ ಎಂದು ಹೇಳಿದ್ದೇನೆ. ಅದನ್ನು ಮತ್ತೆ ಹೇಳುತ್ತೇನೆ ಎಂದು ತರಳಬಾಳು ಮಠದ ಸ್ವಾಮೀಜಿ ಪಂಡಿತಾರಾಧ್ಯಶ್ರೀ ಮತ್ತೆ ಕಿಡಿಕಾರಿದ್ದಾರೆ.
ಸಾಣೇಹಳ್ಳಿಯ ತರಳಬಾಳು ಮಠದಲ್ಲಿ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಸ್ವಾಮೀಜಿ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಷ್ಟಲಿಂಗ ಧರಿಸಿ ಪೂಜಿಸುವುದು ಬಸವ ಸಂಸ್ಕೃತಿ. ಗಣಪತಿಗೆ ಸುಮ್ಮನೆ ಇಷ್ಟೆಲ್ಲಾ ಪೂಜೆ ಮಾಡುತ್ತೀರಿ. ಗಣಪತಿ ಯಾರಿಗಾದರೂ ವರ, ಶಾಪ ಕೊಟ್ಟಿದೆಯೇನು? ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಗಣಪತಿ ದೇಗುಲಕ್ಕೆ ಹೋಗುತ್ತಾರೆ. ಓದದಿದ್ದರೆ, ಉತ್ತರ ಬರೆಯದಿದ್ದರೆ ಪಾಸ್ ಆಗಲು ಸಾಧ್ಯವೇ?
ಗಣಪತಿ ಎಂಬುದು ಅದೊಂದು ನಂಬಿಕೆ ಅಷ್ಟೇ. ಅದನ್ನೇ ವಿಜೃಂಭಣೆ ಮಾಡುತ್ತ ವಾತಾವರಣ ಕುಲಗೆಡಿಸಲಾಗುತ್ತಿದೆ. ಡಿಜೆ ಸೌಂಡ್ ಹಾಕಿ ಎಲ್ಲರ ಕಿವಿ ಬಂದ್ ಮಾಡುವ ವಾತಾವರಣ ನಿರ್ಮಾಣ ಆಗಿದೆ. ಗಣಪತಿ ಹೆಸರಲ್ಲಿ ಕುಡಿದು ಕುಣಿದು ಮತ್ತೇನೇನೋ ಮಾಡುತ್ತಿರುತ್ತಾರೆಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಭಟನೆ ಮಾಡಬೇಕಾದವರು ಯಾರು? ಸತ್ಯ ಹೇಳಬೇಕಾಗುತ್ತದೆ, ನಿಷ್ಠುರ ಮಾತಾಡಬೇಕಾಗುತ್ತದೆ. ರಾಜಕಾರಣಿಗಳು ಗಣಪತಿ ಉತ್ಸವಕ್ಕೆ ಕೆಲ ಹೊತ್ತು ಹೋಗಿ ಬರುತ್ತಾರೆ. ಸತ್ಯ ಹೇಳಿದ್ದಕ್ಕೆ ನಮ್ಮ ವಿರುದ್ಧ ಮುಗಿಬಿದ್ದರೆ ನಾವು ಭಯಪಡುವ ಅಗತ್ಯವಿಲ್ಲ. ವಿಶ್ವೇಶ್ವರ ಭಟ್ ಅವರ ಪತ್ರಿಕೆಯಲ್ಲಿ ಕೀಳುಮಟ್ಟದ ಪದ ಬಳಸಿ ನಮ್ಮ ಬಗ್ಗೆ ಲೇಖನ ಬರೆದಿದ್ದಾರೆ. ಅದು ಅವರ ಸಂಸ್ಕೃತಿ, ನಮ್ಮ ಸಂಸ್ಕೃತಿ ಅಲ್ಲ.
ಪ್ರತಿಭಟನೆ ಮಾಡುತ್ತೇವೆಂದ ಭಕ್ತರಿಗೆ ಬೇಡ ಎಂದು ಹೇಳಿದ್ದೇವೆ. ನಾವೇ ನೇರವಾಗಿ ಮಾತಾಡುತ್ತೇವೆಂದು ಹೇಳಿದ್ದೇವೆ ಎಂದು ಪಂಡಿತಾರಾಧ್ಯಶ್ರೀ ಹೇಳಿದ್ದಾರೆ.
In a recent address at the Sanehalli National Drama Festival program in Chitradurga’s Hosadurga Taluk, Panditaradhya Shivacharya Swamiji, a prominent religious figure, reiterated his contentious statement that "Ganpati is not our culture," further fueling the wrath of Hindu communities.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm