ಬ್ರೇಕಿಂಗ್ ನ್ಯೂಸ್
05-11-23 05:05 pm HK News Desk ಕರ್ನಾಟಕ
ಚಿತ್ರದುರ್ಗ, ನ.5: ಗಣಪತಿಯದ್ದು ಪೌರಾಣಿಕ ಕಲ್ಪನೆ. ಗಣಪತಿ ಪೂಜೆ ಬಸವ ಸಂಸ್ಕೃತಿ ಅಲ್ಲ ಎಂದು ಹೇಳಿದ್ದೇನೆ. ಅದನ್ನು ಮತ್ತೆ ಹೇಳುತ್ತೇನೆ ಎಂದು ತರಳಬಾಳು ಮಠದ ಸ್ವಾಮೀಜಿ ಪಂಡಿತಾರಾಧ್ಯಶ್ರೀ ಮತ್ತೆ ಕಿಡಿಕಾರಿದ್ದಾರೆ.
ಸಾಣೇಹಳ್ಳಿಯ ತರಳಬಾಳು ಮಠದಲ್ಲಿ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಸ್ವಾಮೀಜಿ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಷ್ಟಲಿಂಗ ಧರಿಸಿ ಪೂಜಿಸುವುದು ಬಸವ ಸಂಸ್ಕೃತಿ. ಗಣಪತಿಗೆ ಸುಮ್ಮನೆ ಇಷ್ಟೆಲ್ಲಾ ಪೂಜೆ ಮಾಡುತ್ತೀರಿ. ಗಣಪತಿ ಯಾರಿಗಾದರೂ ವರ, ಶಾಪ ಕೊಟ್ಟಿದೆಯೇನು? ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಗಣಪತಿ ದೇಗುಲಕ್ಕೆ ಹೋಗುತ್ತಾರೆ. ಓದದಿದ್ದರೆ, ಉತ್ತರ ಬರೆಯದಿದ್ದರೆ ಪಾಸ್ ಆಗಲು ಸಾಧ್ಯವೇ?
ಗಣಪತಿ ಎಂಬುದು ಅದೊಂದು ನಂಬಿಕೆ ಅಷ್ಟೇ. ಅದನ್ನೇ ವಿಜೃಂಭಣೆ ಮಾಡುತ್ತ ವಾತಾವರಣ ಕುಲಗೆಡಿಸಲಾಗುತ್ತಿದೆ. ಡಿಜೆ ಸೌಂಡ್ ಹಾಕಿ ಎಲ್ಲರ ಕಿವಿ ಬಂದ್ ಮಾಡುವ ವಾತಾವರಣ ನಿರ್ಮಾಣ ಆಗಿದೆ. ಗಣಪತಿ ಹೆಸರಲ್ಲಿ ಕುಡಿದು ಕುಣಿದು ಮತ್ತೇನೇನೋ ಮಾಡುತ್ತಿರುತ್ತಾರೆಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಭಟನೆ ಮಾಡಬೇಕಾದವರು ಯಾರು? ಸತ್ಯ ಹೇಳಬೇಕಾಗುತ್ತದೆ, ನಿಷ್ಠುರ ಮಾತಾಡಬೇಕಾಗುತ್ತದೆ. ರಾಜಕಾರಣಿಗಳು ಗಣಪತಿ ಉತ್ಸವಕ್ಕೆ ಕೆಲ ಹೊತ್ತು ಹೋಗಿ ಬರುತ್ತಾರೆ. ಸತ್ಯ ಹೇಳಿದ್ದಕ್ಕೆ ನಮ್ಮ ವಿರುದ್ಧ ಮುಗಿಬಿದ್ದರೆ ನಾವು ಭಯಪಡುವ ಅಗತ್ಯವಿಲ್ಲ. ವಿಶ್ವೇಶ್ವರ ಭಟ್ ಅವರ ಪತ್ರಿಕೆಯಲ್ಲಿ ಕೀಳುಮಟ್ಟದ ಪದ ಬಳಸಿ ನಮ್ಮ ಬಗ್ಗೆ ಲೇಖನ ಬರೆದಿದ್ದಾರೆ. ಅದು ಅವರ ಸಂಸ್ಕೃತಿ, ನಮ್ಮ ಸಂಸ್ಕೃತಿ ಅಲ್ಲ.
ಪ್ರತಿಭಟನೆ ಮಾಡುತ್ತೇವೆಂದ ಭಕ್ತರಿಗೆ ಬೇಡ ಎಂದು ಹೇಳಿದ್ದೇವೆ. ನಾವೇ ನೇರವಾಗಿ ಮಾತಾಡುತ್ತೇವೆಂದು ಹೇಳಿದ್ದೇವೆ ಎಂದು ಪಂಡಿತಾರಾಧ್ಯಶ್ರೀ ಹೇಳಿದ್ದಾರೆ.
In a recent address at the Sanehalli National Drama Festival program in Chitradurga’s Hosadurga Taluk, Panditaradhya Shivacharya Swamiji, a prominent religious figure, reiterated his contentious statement that "Ganpati is not our culture," further fueling the wrath of Hindu communities.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm