ಬ್ರೇಕಿಂಗ್ ನ್ಯೂಸ್
05-11-23 05:05 pm HK News Desk ಕರ್ನಾಟಕ
ಚಿತ್ರದುರ್ಗ, ನ.5: ಗಣಪತಿಯದ್ದು ಪೌರಾಣಿಕ ಕಲ್ಪನೆ. ಗಣಪತಿ ಪೂಜೆ ಬಸವ ಸಂಸ್ಕೃತಿ ಅಲ್ಲ ಎಂದು ಹೇಳಿದ್ದೇನೆ. ಅದನ್ನು ಮತ್ತೆ ಹೇಳುತ್ತೇನೆ ಎಂದು ತರಳಬಾಳು ಮಠದ ಸ್ವಾಮೀಜಿ ಪಂಡಿತಾರಾಧ್ಯಶ್ರೀ ಮತ್ತೆ ಕಿಡಿಕಾರಿದ್ದಾರೆ.
ಸಾಣೇಹಳ್ಳಿಯ ತರಳಬಾಳು ಮಠದಲ್ಲಿ ಆಯೋಜಿಸಿದ್ದ ನಾಟಕೋತ್ಸವದಲ್ಲಿ ಸ್ವಾಮೀಜಿ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಇಷ್ಟಲಿಂಗ ಧರಿಸಿ ಪೂಜಿಸುವುದು ಬಸವ ಸಂಸ್ಕೃತಿ. ಗಣಪತಿಗೆ ಸುಮ್ಮನೆ ಇಷ್ಟೆಲ್ಲಾ ಪೂಜೆ ಮಾಡುತ್ತೀರಿ. ಗಣಪತಿ ಯಾರಿಗಾದರೂ ವರ, ಶಾಪ ಕೊಟ್ಟಿದೆಯೇನು? ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಗಣಪತಿ ದೇಗುಲಕ್ಕೆ ಹೋಗುತ್ತಾರೆ. ಓದದಿದ್ದರೆ, ಉತ್ತರ ಬರೆಯದಿದ್ದರೆ ಪಾಸ್ ಆಗಲು ಸಾಧ್ಯವೇ?
ಗಣಪತಿ ಎಂಬುದು ಅದೊಂದು ನಂಬಿಕೆ ಅಷ್ಟೇ. ಅದನ್ನೇ ವಿಜೃಂಭಣೆ ಮಾಡುತ್ತ ವಾತಾವರಣ ಕುಲಗೆಡಿಸಲಾಗುತ್ತಿದೆ. ಡಿಜೆ ಸೌಂಡ್ ಹಾಕಿ ಎಲ್ಲರ ಕಿವಿ ಬಂದ್ ಮಾಡುವ ವಾತಾವರಣ ನಿರ್ಮಾಣ ಆಗಿದೆ. ಗಣಪತಿ ಹೆಸರಲ್ಲಿ ಕುಡಿದು ಕುಣಿದು ಮತ್ತೇನೇನೋ ಮಾಡುತ್ತಿರುತ್ತಾರೆಂದು ಸ್ವಾಮೀಜಿ ಕಿಡಿಕಾರಿದ್ದಾರೆ.
ಈ ಬಗ್ಗೆ ಪ್ರತಿಭಟನೆ ಮಾಡಬೇಕಾದವರು ಯಾರು? ಸತ್ಯ ಹೇಳಬೇಕಾಗುತ್ತದೆ, ನಿಷ್ಠುರ ಮಾತಾಡಬೇಕಾಗುತ್ತದೆ. ರಾಜಕಾರಣಿಗಳು ಗಣಪತಿ ಉತ್ಸವಕ್ಕೆ ಕೆಲ ಹೊತ್ತು ಹೋಗಿ ಬರುತ್ತಾರೆ. ಸತ್ಯ ಹೇಳಿದ್ದಕ್ಕೆ ನಮ್ಮ ವಿರುದ್ಧ ಮುಗಿಬಿದ್ದರೆ ನಾವು ಭಯಪಡುವ ಅಗತ್ಯವಿಲ್ಲ. ವಿಶ್ವೇಶ್ವರ ಭಟ್ ಅವರ ಪತ್ರಿಕೆಯಲ್ಲಿ ಕೀಳುಮಟ್ಟದ ಪದ ಬಳಸಿ ನಮ್ಮ ಬಗ್ಗೆ ಲೇಖನ ಬರೆದಿದ್ದಾರೆ. ಅದು ಅವರ ಸಂಸ್ಕೃತಿ, ನಮ್ಮ ಸಂಸ್ಕೃತಿ ಅಲ್ಲ.
ಪ್ರತಿಭಟನೆ ಮಾಡುತ್ತೇವೆಂದ ಭಕ್ತರಿಗೆ ಬೇಡ ಎಂದು ಹೇಳಿದ್ದೇವೆ. ನಾವೇ ನೇರವಾಗಿ ಮಾತಾಡುತ್ತೇವೆಂದು ಹೇಳಿದ್ದೇವೆ ಎಂದು ಪಂಡಿತಾರಾಧ್ಯಶ್ರೀ ಹೇಳಿದ್ದಾರೆ.
In a recent address at the Sanehalli National Drama Festival program in Chitradurga’s Hosadurga Taluk, Panditaradhya Shivacharya Swamiji, a prominent religious figure, reiterated his contentious statement that "Ganpati is not our culture," further fueling the wrath of Hindu communities.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm