ಬ್ರೇಕಿಂಗ್ ನ್ಯೂಸ್
05-11-23 06:22 pm HK News Desk ಕರ್ನಾಟಕ
ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm