ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm