ಬ್ರೇಕಿಂಗ್ ನ್ಯೂಸ್
09-11-23 12:51 pm HK News Desk ಕರ್ನಾಟಕ
ಹಾಸನ, ನ.9: ಪಕ್ಷದ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ವಿಳಂಬ ಆಗಿರುವುದು ಪಕ್ಷದ ನಾಯಕರಿಗೆ ಮುಜುಗರ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಸದಾನಂದ ಗೌಡ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಥಾನಗಳಿಗೆ ನೇಮಕಾತಿ ವಿಳಂಬ ಆಗುತ್ತಿರುವುದಕ್ಕೆ ನಾವು ವಿಷಾದಿಸುತ್ತೇವೆ. ನಾವು ಆ ತಪ್ಪನ್ನು ಒಪ್ಪಿಕೊಳ್ಳುತ್ತೇವೆ. ಇದರಿಂದ ನಮಗೆ ಮುಜುಗರವನ್ನು ಉಂಟುಮಾಡಿದೆ. ನಮ್ಮ ನಾಯಕರು ಈ ವಿಷಯದ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಐದು ರಾಜ್ಯಗಳ ಚುನಾವಣೆಗಳು ಮುಗಿದ ನಂತರ, ಘೋಷಣೆ ಮಾಡಬಹುದೆಂದು ನಿರೀಕ್ಷಿಸುತ್ತೇವೆ ಎಂದವರು ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಸಂಬಂಧಿಸಿದಂತೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ನಮ್ಮ ಕಾರ್ಯಕರ್ತರು ಇದಕ್ಕೆ ಸಮ್ಮತಿ ಸೂಚಿಸಿಲ್ಲ. ಇಷ್ಟು ವರ್ಷ ವಿರೋಧಿಸಿಕೊಂಡು ಬಂದಿರುವ ಪಕ್ಷದೊಂದಿಗೆ ಏಕಾಏಕಿ ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲವೆಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.
ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಹೀಗಿರುವಾಗ ಮತ್ತಷ್ಟು ಕೇಳುವುದು ಸ್ವಾರ್ಥ ಆಗುತ್ತದೆ ಎಂದು ಡಿವಿಎಸ್ ಹೇಳಿದ್ದಾರೆ.
Bengaluru North Member of Parliament DV Sadananda Gowda on Wednesday said that the appointment of the Leader of Opposition and the Bharatiya Janata Party state president is delayed owing to alleged differences among a few senior leaders of the party.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm