ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm