ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm