ಬ್ರೇಕಿಂಗ್ ನ್ಯೂಸ್
10-11-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮದ್ಯದ ಅಮಲಿನಲ್ಲಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ 30ಕ್ಕೂ ಹೆಚ್ಚು ವಾಹನಗಳನ್ನು ಜಖಂ ಮಾಡಿದ ಘಟನೆ ಲಗ್ಗೆರೆಯ ರಾಜೀವ್ಗಾಂಧಿ ನಗರದಲ್ಲಿ ವರದಿಯಾಗಿದೆ.
30ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬೀಸಿದ್ದು, 12 ಕಾರು, 1 ಆಟೋ, 4 ಟೆಂಪೆÇೀಗಳ ಗ್ಲಾಸ್ ಪುಡಿಯಾಗಿ, ವಾಹನಗಳು ಹಾನಿಯಾಗಿವೆ. ಇಂದು ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮುಖಕ್ಕೆ ಮಾಸ್ಕ್ ಧರಿಸಿದ ಮೂವರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ರಾಜಗೋಪಾಲನಗರ ಪೊಲೀಸರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
30 vehicles vandalized miscreants in Bangalore, Mla Muniratna visits spot.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm