ಬ್ರೇಕಿಂಗ್ ನ್ಯೂಸ್
10-11-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮದ್ಯದ ಅಮಲಿನಲ್ಲಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ 30ಕ್ಕೂ ಹೆಚ್ಚು ವಾಹನಗಳನ್ನು ಜಖಂ ಮಾಡಿದ ಘಟನೆ ಲಗ್ಗೆರೆಯ ರಾಜೀವ್ಗಾಂಧಿ ನಗರದಲ್ಲಿ ವರದಿಯಾಗಿದೆ.
30ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬೀಸಿದ್ದು, 12 ಕಾರು, 1 ಆಟೋ, 4 ಟೆಂಪೆÇೀಗಳ ಗ್ಲಾಸ್ ಪುಡಿಯಾಗಿ, ವಾಹನಗಳು ಹಾನಿಯಾಗಿವೆ. ಇಂದು ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮುಖಕ್ಕೆ ಮಾಸ್ಕ್ ಧರಿಸಿದ ಮೂವರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ರಾಜಗೋಪಾಲನಗರ ಪೊಲೀಸರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
30 vehicles vandalized miscreants in Bangalore, Mla Muniratna visits spot.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm