ಬ್ರೇಕಿಂಗ್ ನ್ಯೂಸ್
13-11-23 02:07 pm HK News Desk ಕರ್ನಾಟಕ
ಕಲಬುರಗಿ, ನ.14: ರೈಲ್ವೇ ನಿಲ್ದಾನದ ಪ್ಲಾಟ್ ಫಾರ್ಮ್ನಲ್ಲಿ ನಿಂತಿದ್ದ ರೈಲ್ವೆ ಬೋಗಿಗೆ ವ್ಯಕ್ತಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲ್ವೆ ಜಂಕ್ಷನ್ ನಲ್ಲಿ ವರದಿಯಾಗಿದೆ.
ಸೋಲಾಪುರ ನಗರದ ನಿವಾಸಿ ಮಲ್ಲಿನಾಥ ಸಿದ್ದಪ್ಪ ದೋಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಸಿದ್ದಪ್ಪ ವಾಡಿ ರೈಲ್ವೆಯ ಎಸ್ ಎನ್ ಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ದಿನಗಳಿಂದ ಕೆಲಸಕ್ಕೆ ಗೈರು ಹಾಜರಿ ಆಗಿದ್ದ ಸಿದ್ದಪ್ಪ ಕಾಣೆಯಾಗಿದ್ದಾನೆ ಎಂದು ಪೋಷಕರು ಇತ್ತೀಚೆಗೆ ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಹಿನ್ನಲೆ ರವಿವಾರ ರಾಯಚೂರು ನಗರದಲ್ಲಿ ಪತ್ತೆ ಹಚ್ಚಿ, ವಾಡಿ ಪೊಲೀಸ್ ಠಾಣೆಗೆ ಕರೆ ತಂದು ಪೋಷಕರಿಗೆ ಒಪ್ಪಿಸಿದ್ದರು.
ಸೋಮವಾರ ಬೆಳಗ್ಗೆ ವಾಡಿ ರೈಲ್ವೆ ಪ್ಲಾಟ್ ಫಾರ್ಮ್ 1 ರಲ್ಲಿ ಕರ್ಮಚಾರಿ ರೈಲು ಬೋಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಪಿಎಸ್'ಐ ಮಹ್ಮೂದ್ ಪಾಶಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A man allegedly committed suicide by hanging himself from a railway coach parked on the platform of a railway station at Wadi town in Chittapur taluk. The deceased has been identified as Mallinath Siddappa Doshetty (38), a resident of Solapur city. The deceased, Siddappa Wadi, was working in the SNT division of the railways.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm