ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm