ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm