ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm