ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm