ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm