ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
30-06-25 06:12 pm
Giridhar Shetty, Mangaluru
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm